ಉಡುಪಿ, ಸೆ. 16 (DaijiworldNews/MB) : ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಂದು ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ.
ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ.
ಸ್ಥಳಕ್ಕೆ ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಬೇಟಿ ನೀಡಿ ದ್ದಾರೆ.