ಪುತ್ತೂರು,ಏ 15 (DaijiworldNews/MS):ರೈಲ್ವೆ ಹಳಿ ಬಳಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಏ.15ರ ಗುರುವಾರ ಮುಂಜಾನೆ ಸವಣೂರು ಬಳಿ ಪತ್ತೆಯಾಗಿದೆ.
ಪುತ್ತೂರು -ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಯುವಕನ ಗುರುತು ಪತ್ತೆಯಾಗಿಲ್ಲ.
ಅಪರಿಚಿತ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.