ಮಂಗಳೂರು, ಜೂ. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 482 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಮತ್ತೆ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕು ಇಳಿಕೆಯಾಗಿದ್ದು, ಮಂಗಳವಾರದಂದು 107 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮಂಗಳವಾರ 482 ಮಂದಿಯಲ್ಲಿ ಸೋಂಕು
ಮಂಗಳವಾರದಂದು ಮತ್ತೆ ಐವರು ಸೋಂಕಿಗೆ ಬಲಿ
651-ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
6780-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿಯ ಇಂದಿನ ಕೊರೋನಾ ವಿವರ:
ಉಡುಪಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ 107
306-ಮಂಗಳವಾರದಂದು ಗುಣಮುಖರಾದವರು
ಮತ್ತೆ ಒಬ್ಬರು ಸೋಂಕಿಗೆ ಬಲಿ
2777-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು