ಮಂಗಳೂರು, ಜೂ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಎಷ್ಟೇ ನಿಯಂತ್ರಣ ಕ್ರಮ ಕೈಗೊಂಡಿದ್ದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಗುರುವಾರದಂದು ಮತ್ತೆ 679 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದ್ದು, ಗುರುವಾರದಂದು ಹನ್ನೊಂದು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಗುರುವಾರದಂದು 679 ಮಂದಿಯಲ್ಲಿ ಸೋಂಕು
ಜಿಲ್ಲೆಯಲ್ಲಿ ಮತ್ತೆ 11 ಮಂದಿ ಸೋಂಕಿಗೆ ಬಲಿ
657-ಗುರುವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು
6605-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಮತ್ತೆ 166 ಮಂದಿಯಲ್ಲಿ ಸೋಂಕು ಪತ್ತೆ
316-ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2406-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು