ಕಾಸರಗೋಡು,ಸ .06 (DaijiworldNews/HR): ಕೂಡ್ಲು ಪುಳ್ಕೂರು ರಹಮ್ಮತ್ ನಗರದ ಸುಲೈಮಾನ್ ನೌಫಲ್ (25) ಎಂಬ ಯುವಕ ನಾಪತ್ತೆಯಾಗಿದ್ದಾನೆ.
ಯುವಕ ನಾಪತ್ತೆಯಾಗಿರುವ ಬಗ್ಗೆ ಮನೆಯವರು ಕಾಸರಗೋಡು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು ಸೆ. 4ರಂದು ಕಾಸರಗೋಡು ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣ ಪರಿಸರದಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.