ಕಾರ್ಕಳ, ಸ.23 (DaijiworldNews/HR): ಭುವನೇಂದ್ರ ಕಾಲೇಜಿನ ನಿವೃತ್ತ ಉಪನ್ಯಾಸಕ ಜಯರಂಗ ಭಟ್ಟ(75) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಪತ್ನಿ, ಪುತ್ರರಾದ ಡಾ.ಪ್ರಣಮ್ ಹಾಗೂ ಡಾ. ವಿವೇಕ್ ಅವರನ್ನು ಅಗಲಿದ್ದಾರೆ.
ಈ ಬಗ್ಗೆ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.