ಮಂಗಳೂರು, ಅ.22 (DaijiworldNews/HR): ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮುಖಂಡ, ಮ್ಯಾಗ್ನಮ್ ಇಂಟರ್ಗ್ರಾಫಿಕ್ಸ್ ಜಾಹೀರಾತು ಸಂಸ್ಥೆ ಸ್ಥಾಪಕ ಸುಧೀರ್ ಘಾಟೆ ಇಂದು ನಿಧನರಾಗಿದ್ದಾರೆ.
ಸುಧೀರ್ ಘಾಟೆಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಈಂದು ನಿಧನರಾಗಿದ್ದಾರೆ.
ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಕೊಡಿಯಾಲ್ಬೈಲ್ನ ಎಂಜಿ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.