ಮೂಡುಬಿದಿರೆ, ನ. 02 (DaijiworldNews/HR): ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ ಮೂಡುಬಿರೆಯ ಮಿಜಾರು ಎಂಬಲ್ಲಿ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗಿದೆ.