ಬಂಟ್ವಾಳ, ನ.18 (DaijiworldNews/HR): ತಾಲೂಕಿನ ಮೂಡ ಗ್ರಾಮದ ಪೊನ್ನೋಡಿ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಶಿವಾಂಷು ರಜಪೂತ್ ಹಾಗೂ ತಂಡ ದಾಳಿಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ.
ಬಂಧಿತರು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಎಎಸ್ಪಿ ರವರ ನೇತೃತ್ವದ ತಂಡ ಹಾಗೂ ಬಂಟ್ವಾಳ ನಗರ ಠಾಣಾ ಪೋಲಿಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.