ಬೆಳ್ತಂಗಡಿ, ಡಿ.10 (DaijiworldNews/HR): ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಯೋರ್ವ ಬೆಳ್ತಂಗಡಿಯ ಸೋಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಸಮರ್ಥ್ (16) ಎಂದು ಗುರುತಿಸಲಾಗಿದೆ.
ಸ್ಥಳೀಯ ಪಿಜಿಯೊಂದರಲ್ಲಿ ಇರುವ ಸಮರ್ಥ್ ಶುಕ್ರವಾರದಂದು ಮಧ್ಯಾಹ್ನ ಸ್ಥಾನ ಮಾಡುವುದಕ್ಕಾಗಿ ಸೋಮಾವತಿ ನದಿಗೆ ಸ್ನೇಹಿತನೊಂದಿಗೆ ತೆರಳಿದ್ದಾನೆ.
ಇನ್ನು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.