ಮಂಗಳೂರು, ಮಾ. 14 (DaijiworldNews/SM): ಕರಾವಳಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ ಇಂದು 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ ಶೂನ್ಯ ಪ್ರಕರಣ ವರದಿಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು 4 ಮಂದಿಯಲ್ಲಿ ಸೋಂಕು ಪತ್ತೆ
5 ಮಂದಿ ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾಗಿ ಬಿಡುಗಡೆ
21-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪಾಸಿಟಿವ್ ದೃಢಪಟ್ಟಿಲ್ಲ
ಇಂದು ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಬಿಡುಗಡೆ
2-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿ ಇಲ್ಲ