ಮಂಗಳೂರು, ಮಾ. 15 (DaijiworldNews/SM): ಕರಾವಳಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ ಇಂದು 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಓರ್ವನಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು 3 ಮಂದಿಯಲ್ಲಿ ಸೋಂಕು ಪತ್ತೆ
ಇಬ್ಬರು ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾಗಿ ಬಿಡುಗಡೆ
22-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಸೋಂಕಿಗೆ ಬಲಿಯಾದ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಓರ್ವನಲ್ಲಿ ಪಾಸಿಟಿವ್ ದೃಢ
3-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿ ಇಲ್ಲ