ಮಂಗಳೂರು, ಮಾ. 17 (DaijiworldNews/SM): ಕರಾವಳಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ ಇಂದು 5 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ,
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು 5 ಮಂದಿಯಲ್ಲಿ ಸೋಂಕು ಪತ್ತೆ
ಮೂವರು ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾಗಿ ಬಿಡುಗಡೆ
23-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಸೋಂಕಿಗೆ ಬಲಿಯಾದ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ನಾಲ್ವರಲ್ಲಿ ಪಾಸಿಟಿವ್ ದೃಢ
ಪ್ರಸ್ತುತ ಐವರು ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ
ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿ ಇಲ್ಲ