ಗುಜರಾತ್, ಆ 13 (DaijiworldNews/HR): 'ಹರ್ ಘರ್ ತಿರಂಗಾ' ಯಾತ್ರೆಯ ವೇಳೆ ಗುಜರಾತ್ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ಬೀದಿನಾಯಿ ಹಾಗೂ ದನಗಳು ಹಲ್ಲೆ ನಡೆಸಿರುವ ಘಟನೆ ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ನಿತಿನ್ ಪಟೇಲ್ ಅವರ ಪಾದಕ್ಕೆ ಗಾಯಗಳಾಗಿದ್ದು, ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು.
ಇನ್ನು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಅವರ ತಂಡವು ಅಹಮದಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಿದು ಚಿಕಿತ್ಸೆ ನೀಡಿದೆ.